Home / Uncategorized / ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!

ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!

Spread the love

ಬೆಂಗಳೂರು : ರಾಜ್ಯಾದ್ಯಂತ ಮಳೆ ಶುರುವಾಗಿದ್ದು, ಬಿಸಿಲಿನ ಬೇಗೆಗೆ ತಂಪೆರೆದಿದೆ. ಈ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಎಚ್ಚರಿಕೆ ನೀಡಿದೆ.

ಮಳೆಗಾಲದಲ್ಲಿ ಹರಡುವ ರೋಗಗಳು

1) ಕಾಲರಾ
2) ಮಲೇರಿಯಾ
3) ಡೆಂಗ್ಯೂ

4) ಚಿಕುನ್ ಗುನ್ಯಾ
5) ವಿಷಮಶೀತ ಜ್ವರ
6) ಕಾಮಾಲೆ

ALERT : ಸಾರ್ವಜನಿಕರೇ ಮಳೆಗಾಲದಲ್ಲಿ ಹರಡಲಿದೆ ಈ ರೋಗಗಳು,ಇರಲಿ ಎಚ್ಚರ..!

ಮನೆಯ ಸುತ್ತ ನಿಲ್ಲುವ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಇದರಿಂದ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ಮಲೇರಿಯಾ, ಡೆಂಗ್ಯೂ, ವಿಷಮಶೀತ ಜ್ವರ, ಚಿಕುನ್ ಗುನ್ಯಾ, ಕಾಲರಾ, ಕಾಮಾಲೆ ಮುಂತಾದ ರೋಗಗಳು ಜನರನ್ನು ಕಾಡಲು ಶುರುಮಾಡುತ್ತದೆ. ಈ ಬಗ್ಗೆ ಜಾಗರೂಕತೆಯಿಂದಿರಿ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಿ. ಉತ್ತಮ ಆಹಾರವನ್ನು ಸೇವಿಸಿ. ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.


Spread the love

About Laxminews 24x7

Check Also

ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ

Spread the love ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ