Breaking News

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

Spread the love

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

ಬೆಳಗಾವಿ:ಜಿಲ್ಲೆಯ ಪ್ರಮುಖ ರೈತ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ನಿಧನ ಹೊಂದಿದ್ದಾರೆ.

ಅನಾರೋಗ್ಯ ನಿಮಿತ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬ ಮೂಲ ಸ್ಪಷ್ಟಪಡಿಸಿದೆ.

ಕಬ್ಬಿನ ಬೆಲೆ, ಬೆಳೆಗಳಿಗೆ ಬೆಂಬಲ ಬೆಲೆ, ರೈತರ ಹೊಲಗಳಿಗೆ ರಸ್ತೆ, ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಕಾರ್ಮಿಕರ ಬದುಕು ಭವನೆಗಳ ಬಗೆಗೆ ಜಯಶ್ರೀ ತೀವ್ರ ಹೋರಾಟ ನಡೆಸಿ ಗಮನ ಸೆಳೆದಿದ್ದರು‌. ನಡುವಯಸ್ಸಿನಲ್ಲಿ ಜಯಶ್ರೀ ಅವರ ಸಾವು ರೈತ ಹೋರಾಟಕ್ಕೆ ಕುಂದು ತಂದಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ