Breaking News
Home / ರಾಜಕೀಯ / ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

Spread the love

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ

ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

Spread the love ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ