Breaking News

ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

Spread the love

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು.ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ನಿಲ್ದಾಣ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯ ನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ