Breaking News

ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ ‘ಡ್ರೈವರ್

Spread the love

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ ಇಂದು ಬೆಳಿಗ್ಗೆ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್‌ ಎಂಬ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿ ವೈರಲ್ ಆಗಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು.ಇದು 'ಕನ್ನಡ ನ್ಯೂಸ್ ನೌ' ಫಲಶೃತಿ: ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ 'ಡ್ರೈವರ್' ಬಗ್ಗೆ ಈ ಸ್ಪಷ್ಟನೆ ಕೊಟ್ಟ 'NWKRTC'

ಈ ಸುದ್ದಿಯ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ NWKRTC ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ.

ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಈ ಕೆಳಗಿನಂತೆ ಸ್ಪಷ್ಟೀಕರಣ ಮಾಹಿತಿ ಹಂಚಿಕೊಂಡಿದೆ.


Spread the love

About Laxminews 24x7

Check Also

2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿರೋಧ

Spread the love  ಪ್ರಸ್ತಾವಿತ 2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯಗಳ ರಾಜಕೀಯ ಸಮತೋಲನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ