Breaking News

ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ

Spread the love

ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು.

NWKRTC: ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ

ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ