Breaking News

ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರಕಾರ: ಎ.ಎಸ್.ಪಾಟೀಲ ನಡಹಳ್ಳಿ ಟೀಕೆ

Spread the love

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು.

ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರಕಾರ: ಎ.ಎಸ್.ಪಾಟೀಲ ನಡಹಳ್ಳಿ ಟೀಕೆ

ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,

ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ