Breaking News

ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ಬಿಹಾರದಂತಾಗಿದೆ.

Spread the love

ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.BIG NEWS: ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ರಾಜ್ಯದ ಜನರನ್ನು ಆ ಭಗವಂತನೇ ಕಾಪಾಡಬೇಕು; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಚಿತ್ರದುರ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಲಾಲೂ ಪ್ರಸಾದ್ ಆಡಳಿತದ ಬಿಹಾರದಂತಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ