Breaking News

ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

Spread the love

ಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ ಕ್ಷೀಣಿಸುವುದು ವಾಡಿಕೆ.ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

ಆದರೆ ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಕರಂಜಾಳ ಗ್ರಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ತು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ನಿರ್ಮಿಸಿದ ಕೆರೆಯಲ್ಲಿ

ಈ ವರ್ಷದ ಕಡು ಬೇಸಿಗೆಯಲ್ಲೂ ಅವಶ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ.


Spread the love

About Laxminews 24x7

Check Also

ಭಾರಿ ಮಳೆ,ಗೋಡೆ ಕುಸಿದು ಮಹಿಳೆ ಸಾವು

Spread the loveಬೆಳಗಾವಿ : ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಹಿಳೆಯೊಬ್ಬಳು ಮೃತಪಟ್ಟಿದ್ದು ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ