ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ.
ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …