ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ.

ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …