ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ.

ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್ ಕುಸಿದು ಇನ್ಸ್ಟಾ ಮಾರ್ಟ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕುಂಟಿಕಾನ …