ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ
ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.

ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.
Spread the loveಕರ್ನಾಟಕ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ ಮೊದಲು …