ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ
ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.

ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.
Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …