Breaking News

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

Spread the love

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ