ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.