Breaking News
Home / Uncategorized / ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

Spread the love

ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಜೂ. 4 ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ.26 ಮತ್ತು ಮೇ 7 ರಲ್ಲಿ ಎರಡು ಹಂತದ ಚುನಾವಣೆ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆಯುವ ಹಿನ್ನೆಲೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 

ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, 5 ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಬ್ಯಾನರ್, ಪೋಸ್ಟರ್ ಹಾಕುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ