Breaking News

ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್

Spread the love

ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ.

ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ .ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್

ವಾಹನ ಸಾಲಕ್ಕಾಗಿ ಹಾವೇರಿಯ ಪ್ರವೀಣ ಮಾಳಗಿ ಎಂಬಾತ ಅರ್ಜಿ ಹಾಕಿದ್ದ ಎನ್ನಲಾಗಿದೆ.

ಈ ವೇಳೆ ಕಾನೂನು ಸಲಹೆ ಕೊಡಲು ರಮೇಶ್ ಎಂಟು ಸಾವಿರ ಬೇಡಿಕೆಯನ್ನು ಇಟ್ಟಿದ್ದ ಇಂದು 8,000 ಲಂಚ ಪಡೆಯುವಾಗ ಅಧಿಕಾರಿ ಬಲೆಗೆ ಬಿದ್ದಿದ್ದಾನೆ. ಧಾರವಾಡ ಲೋಕಾಯುಕ್ತ ಎಸ್ ಪಿ ಶಂಕರ್ ರಾಗೇ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ