Breaking News

ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಬಿತ್ತನೆ ಬೀಜದರ ಕಡಿಮೆ ದರ ಇದೆ :ಚಲುವರಾಯಸ್ವಾಮಿ

Spread the love

ಮಂಡ್ಯ: ಪ್ರತಿ ವರ್ಷವೂ ಬಿತ್ತನೆ ಬೀಜ ದರ ಹೆಚ್ಚಳವಾಗುತ್ತದೆ. ಆದರೆ, ನಾವು ಯಾವುದೇ ಲಾಭದ ಉದ್ದೇಶದಿಂದ ದರ ಹೆಚ್ಚಳ ಮಾಡಿಲ್ಲ.

ಬಿತ್ತನೆ ಬೀಜವನ್ನು ರೈತರಿಂದಲೇ ಖರೀದಿಸುವುದಾಗಿದೆ. ಅದನ್ನು ರೈತರಿಗೆ ಮಾರಾಟ ಮಾಡಲಾಗುತ್ತದೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಕಡಿಮೆ ದರ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಯಾವುದೇ ಆತಂಕ ಇಲ್ಲ. ಪ್ರತಿ ವರ್ಷ ಜೂನ್‌ನಿಂದ ಹರಿಸಲಾಗುತ್ತಿತ್ತು. ಅದರಂತೆ ಈಗಾಗಲೇ 83 ಅಡಿ ನೀರು ಇದೆ. ನೀರಿನ ಅವಶ್ಯಕತೆ ಹಾಗೂ ಒಳಹರಿವು ನೋಡಿಕೊಂಡು ನೀರು ಹರಿಸಲು ಕ್ರಮ ವಹಿಸಲಾಗುವುದು ತಿಳಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ