Breaking News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Spread the love

ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಸಂಕೇತ್ ಎಂಬುವವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಸುರೇಶ್ ಜಮೀನು ನೋಂದಣಿ ಗಾಗಿ ಹಣದ ಬೇಡಿಕೆ ಇಟ್ಟಿದ್ದು, ಹಣದ ಬೇಡಿಕೆಗೆ ಬೇಸತ್ತು ಸಂಕೇತ್ ಲೋಕಾಯುಕ್ತ ಮೊರೆ ಹೋಗಿದ್ದರು.ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷ ಉಮೇಶ್ ಈಶ್ವರ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ