Breaking News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Spread the love

ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಸಂಕೇತ್ ಎಂಬುವವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಸುರೇಶ್ ಜಮೀನು ನೋಂದಣಿ ಗಾಗಿ ಹಣದ ಬೇಡಿಕೆ ಇಟ್ಟಿದ್ದು, ಹಣದ ಬೇಡಿಕೆಗೆ ಬೇಸತ್ತು ಸಂಕೇತ್ ಲೋಕಾಯುಕ್ತ ಮೊರೆ ಹೋಗಿದ್ದರು.ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷ ಉಮೇಶ್ ಈಶ್ವರ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ