Breaking News

ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ