ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.