Breaking News

ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

Spread the love

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಆದಿಯಾಗಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು. ನಂತರ ಸಿಬಿಐ ತನಿಖೆಗೆ ವಹಿಸಬೇಕು.‌ ಆಗ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

Valmiki Nigama case:ಸಿಬಿಐ ತನಿಖೆಯಿಂದ ಸಿಎಂ ಹೇಗೆ ಭಾಗಿಯಾಗಿದ್ದಾರೆಂದು ತಿಳಿಯಲಿದೆ: ಜೋಶಿ

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವುದರಲ್ಲಿ, ದಾರಿ ತಪ್ಪಿಸುವಲ್ಲಿ ನಿಸ್ಸೀಮವಾಗಿದೆ. ಇದೀಗ ವಾಲ್ಮೀಕಿ ನಿಗಮದ ಹಗರಣದಲ್ಲಿ ಯಾವುದೇ ಸಂಪರ್ಕವಿಲ್ಲದ ಒಂಬತ್ತು ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಇಷ್ಟಾದರೂ ಆರೋಪ ಹೊತ್ತಿರುವ ಸಚಿವನಿಂದ ರಾಜೀನಾಮೆ ಕೊಡಿಸಲು ಆಗುತ್ತಿಲ್ಲ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ