Breaking News

ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ.

Spread the love

ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ.

ಗೋಕಾಕ : ನಗರದ ನವವೃಂದಾವನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು.

ಶ್ರೀ 1008 ಶ್ರೀ ಸತ್ಯವೀರತೀರ್ಥ ಸೇವಾ ಸಮಿತಿ ಗೋಕಾಕ ವತಿಯಿಂದ SSLC ಹಾಗೂ PUC ಯಲ್ಲಿ ಹೆಚ್ಚಿನ ಅಂಕ ಪಡೆದ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು.

 

ಈ ಕಾರ್ಯಕ್ರಮದ ವೇದಿಕೆ ಮೇಲೆ ಸಮಾಜದ ಪ್ರಧಾನ ಅರ್ಚಕರಾ ಪ್ರಮೋದ್ ಜೋಷಿ, ಮುಖಂಡರಾದ ಹಾಗೂ ಮುಖ್ಯ ಅತಿಥಿಗಳಾಗಿ ಡಾ. ವೇಣುಗೋಪಾಲ್ ಜಾಳಿಯಾಳ, ಶ್ರೀ ಮೋಹನ ಕೆ , ಸತೀಶ್ ನಾಡಗೌಡರ, ಅಧ್ಯಕ್ಷರಾದ ವಿಶ್ವಾಸ ಸುಣದೋಳಿ, ಉಪಾಧ್ಯಕ್ಷರಾದ ಶೇಷಾಚಲ್ ಹೊಣ್ಣಟ್ಟಿ ಹಾಗೂ ಅನೇಕ ಹಿರಿಯರು, ಯುವಕರು ಉಪಸ್ಥಿತರಿದ್ದರು.

 

https://www.facebook.com/share/r/XNYB5Du8LjFpEdNn/?mibextid=xfxF2i


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ