Breaking News

ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ.

Spread the love

ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ.

ಗೋಕಾಕ : ನಗರದ ನವವೃಂದಾವನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು.

ಶ್ರೀ 1008 ಶ್ರೀ ಸತ್ಯವೀರತೀರ್ಥ ಸೇವಾ ಸಮಿತಿ ಗೋಕಾಕ ವತಿಯಿಂದ SSLC ಹಾಗೂ PUC ಯಲ್ಲಿ ಹೆಚ್ಚಿನ ಅಂಕ ಪಡೆದ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು.

 

ಈ ಕಾರ್ಯಕ್ರಮದ ವೇದಿಕೆ ಮೇಲೆ ಸಮಾಜದ ಪ್ರಧಾನ ಅರ್ಚಕರಾ ಪ್ರಮೋದ್ ಜೋಷಿ, ಮುಖಂಡರಾದ ಹಾಗೂ ಮುಖ್ಯ ಅತಿಥಿಗಳಾಗಿ ಡಾ. ವೇಣುಗೋಪಾಲ್ ಜಾಳಿಯಾಳ, ಶ್ರೀ ಮೋಹನ ಕೆ , ಸತೀಶ್ ನಾಡಗೌಡರ, ಅಧ್ಯಕ್ಷರಾದ ವಿಶ್ವಾಸ ಸುಣದೋಳಿ, ಉಪಾಧ್ಯಕ್ಷರಾದ ಶೇಷಾಚಲ್ ಹೊಣ್ಣಟ್ಟಿ ಹಾಗೂ ಅನೇಕ ಹಿರಿಯರು, ಯುವಕರು ಉಪಸ್ಥಿತರಿದ್ದರು.

 

https://www.facebook.com/share/r/XNYB5Du8LjFpEdNn/?mibextid=xfxF2i


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ