Breaking News
Home / Uncategorized / ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ

Spread the love

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು


Spread the love

About Laxminews 24x7

Check Also

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ..? ಇಲ್ಲಿದೆ ನೋಡಿ ಮಾಹಿತಿ

Spread the love ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ