ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.