Breaking News

ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

Spread the love

ಧಾರವಾಡ : ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.ಗಮನಿಸಿ : ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು.

ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್..

Spread the love ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ