Breaking News

D.K. Shivakumar ಸಿಬಿಐ ತನಿಖೆಗೆ ಸಹಕಾರ ನೀಡಲು ಸಿದ್ಧ

Spread the love

ಬೆಂಗಳೂರು: ರಾಜ್ಯ ಸರಕಾರದ ಅನುಮತಿ ಇಲ್ಲದಿದ್ದರೂ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ತನಿಖೆ ನಡೆಸಲು ಸಿಬಿಐಗೆ ಅವಕಾಶವಿದೆ. ಹಾಗಾಗಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆಯಿಲ್ಲ. ಆದರೆ ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರಕಾರದ ಅನುಮತಿ ಇಲ್ಲದಿದ್ದರೂ ಸಿಬಿಐಗೆ ತನಿಖೆ ನಡೆಸಲು ಅವಕಾಶ ಇದೆ. ಅದಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ನಾವು ಸಿದ್ಧ ಎಂದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ