Breaking News

D.K. Shivakumar ಸಿಬಿಐ ತನಿಖೆಗೆ ಸಹಕಾರ ನೀಡಲು ಸಿದ್ಧ

Spread the love

ಬೆಂಗಳೂರು: ರಾಜ್ಯ ಸರಕಾರದ ಅನುಮತಿ ಇಲ್ಲದಿದ್ದರೂ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ತನಿಖೆ ನಡೆಸಲು ಸಿಬಿಐಗೆ ಅವಕಾಶವಿದೆ. ಹಾಗಾಗಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆಯಿಲ್ಲ. ಆದರೆ ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರಕಾರದ ಅನುಮತಿ ಇಲ್ಲದಿದ್ದರೂ ಸಿಬಿಐಗೆ ತನಿಖೆ ನಡೆಸಲು ಅವಕಾಶ ಇದೆ. ಅದಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ನಾವು ಸಿದ್ಧ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ