Breaking News

ನೀತಿ ಸಂಹಿತಿ ನಿಮಿತ್ತ ತಡೆ ಹಿಡಿ ದಿದ್ದ ಅನ್ನ ಸಂತರ್ಪಣೆಶ್ರೇಷ್ಠ ಫೌಂಡೇಶನ್ ವತಿಯಿಂದ ಮತ್ತೆ ಈ ಶನಿ ವಾರದಿಂದ ಪ್ರಾರಂಭ..

Spread the love

ನೀತಿ ಸಂಹಿತಿ ನಿಮಿತ್ತ ತಡೆ ಹಿಡಿ ದಿದ್ದ ಅನ್ನ ಸಂತರ್ಪಣೆ ಮತ್ತೆ ಈ ಶನಿ ವಾರ ದಿಂದ ಪ್ರಾರಂಭ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 


ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಗೀಹೊಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 


ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಮುಖಂಡರಾದ ಕಾಡಪ್ಪಾ ಬ ಬನ್ನೋಬಾಳ, ಸತ್ಯಪ್ಪಾ ಕಳ್ಳಿಗುದಿ, ಸತೀಶ್ ಬಾಳೆಕುಂದ್ರಿ, ಯಮನಪ್ಪಾ ಮುಖಪ್ಪಗೋಳ, ಪರಸರಾಮ ಪೂಜೇರಿ, ಬಾಳಪ್ಪ ಮುಖಪಗೋಳ, ಬಾಳಗೌಡ ಗೌಡಪ್ಪ ಪಾಟೀಲ್, ಕಾಡಪ್ಪಾ ಗು ಬನ್ನೋಬಾಳ , ಮಹೇಶ್ ಬಾಳೆಕುಂದ್ರಿ, ಸಾತಪ್ಪ ಕಳ್ಳಿಗುದಿ, ಮುಖಂಡರು ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 08/06/2024


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ