Breaking News
Home / Uncategorized / ಕೇರಳ ಪೊಲೀಸ ದೌರ್ಜನ್ಯಕ್ಕೆ ಕರ್ನಾಟಕ ಭಕ್ತರು ಕಂಗಾಲುನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

ಕೇರಳ ಪೊಲೀಸ ದೌರ್ಜನ್ಯಕ್ಕೆ ಕರ್ನಾಟಕ ಭಕ್ತರು ಕಂಗಾಲುನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

Spread the love

ಬೆಂಗಳೂರು: ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾಲೆ ಧರಿಸಿ ತಮ್ಮ ಕಷ್ಟ ಕಾರ್ಪಣ್ಯವನ್ನು ನೀಗಿಸು ತಂದೆ ಎಂದು ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಮಾಡುವ ಕನ್ನಡದ ಭಕ್ತರಿಗೆ ಕೊರೊನಾ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆಲ ಸ್ವಾಮಿ ಭಕ್ತರು ಶಬರಿಮಲೆಯ ಅಯ್ಯಪ್ಪನನ್ನು ನೋಡಲು ಹೋದ ವೇಳೆ ಅಲ್ಲಿನ ಪೊಲೀಸರು ತಡೆ ಹಿಡಿದಿದ್ದಾರೆ. ಜೊತೆಗೆ ಕೊರೊನಾ ವರದಿ ನೆಗೆಟಿವ್ ಬಂದರೂ, ಅಯ್ಯಪ್ಪನ ಬೆಟ್ಟಕ್ಕೆ ಹೋಗಲು ಬಿಟ್ಟಿಲ್ಲ. ಜೊತೆಗೆ ತಲಾ 625 ರೂ. ಪಡೆದು ನೆಗೆಟಿವ್ ರಿಪೋರ್ಟ್ ನೀಡುವ ಪೋಲಿಸರ ವಿರುದ್ಧ ಭಕ್ತರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ