Breaking News

ಹುಕ್ಕೇರಿ: ಬಕ್ರೀದ್ ಶಾಂತಿ ಸಭೆ

Spread the love

ಹುಕ್ಕೇರಿ: ಬಕ್ರೀದ್ ಹಾಗೂ ಅಕಾನಿಬಾಷಾ ಉರುಸ್ ಶಾಂತಿಪಾಲನಾ ಪೂರ್ವಭಾವಿ ಸಭೆ ಪಾಶ್ಚಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆಯಿತು.

ಯಮಕನಮರಡಿ ಪಿ.ಐ. ಮಹಾದೇವ ಶಿರಹಟ್ಟಿ, ಎ.ಎಸ್.ಐ. ಎಸ್.ಬಿ. ಮುರಗೋಡ, ಪೊಲೀಸ್ ಸಿಬ್ಬಂದಿ ಗ್ರಾಮಸ್ಥರ ಕುರಿತು ಚರ್ಚಿಸಿ, ಸಲಹೆ, ಸೂಚನೆ ನೀಡಿದರು.

 

ಪಾಶ್ಚಾಪುರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅಬ್ದುಲಗಣಿ ದರ್ಗಾ, ನಜೀರ ಮೊಮೀನ, ರಫೀಕ್ ಪೀರಜಾದೆ, ಅಣ್ಣಾಸಾಹೇಬ ಮಹಾಜನಶೆಟ್ಟಿ, ಅಮರ ಮಹಾಜನಶೆಟ್ಟಿ, ಹಯಾತಚಾಂದ ಸನದಿ, ಮಹೇಶ ಹೂಗಾರ, ಮಹಾಂತೇಶ ಉದೋಶಿ, ವಕೀಲ ಶಿವಲಿಂಗ ತೇಲಿ, ವಿಕ್ರಮ ಕುಡಜೋತಿ, ಮೀರಾಸಾಬ ಅತ್ತಾರ, ಆಸ್ಪಾಕ ದರ್ಗಾ, ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ