ಹುಕ್ಕೇರಿ: ಬಕ್ರೀದ್ ಹಾಗೂ ಅಕಾನಿಬಾಷಾ ಉರುಸ್ ಶಾಂತಿಪಾಲನಾ ಪೂರ್ವಭಾವಿ ಸಭೆ ಪಾಶ್ಚಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆಯಿತು.
ಯಮಕನಮರಡಿ ಪಿ.ಐ. ಮಹಾದೇವ ಶಿರಹಟ್ಟಿ, ಎ.ಎಸ್.ಐ. ಎಸ್.ಬಿ. ಮುರಗೋಡ, ಪೊಲೀಸ್ ಸಿಬ್ಬಂದಿ ಗ್ರಾಮಸ್ಥರ ಕುರಿತು ಚರ್ಚಿಸಿ, ಸಲಹೆ, ಸೂಚನೆ ನೀಡಿದರು.
ಪಾಶ್ಚಾಪುರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅಬ್ದುಲಗಣಿ ದರ್ಗಾ, ನಜೀರ ಮೊಮೀನ, ರಫೀಕ್ ಪೀರಜಾದೆ, ಅಣ್ಣಾಸಾಹೇಬ ಮಹಾಜನಶೆಟ್ಟಿ, ಅಮರ ಮಹಾಜನಶೆಟ್ಟಿ, ಹಯಾತಚಾಂದ ಸನದಿ, ಮಹೇಶ ಹೂಗಾರ, ಮಹಾಂತೇಶ ಉದೋಶಿ, ವಕೀಲ ಶಿವಲಿಂಗ ತೇಲಿ, ವಿಕ್ರಮ ಕುಡಜೋತಿ, ಮೀರಾಸಾಬ ಅತ್ತಾರ, ಆಸ್ಪಾಕ ದರ್ಗಾ, ಸೇರಿದಂತೆ ಇತರರು ಇದ್ದರು.
Laxmi News 24×7