Breaking News

ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು

Spread the love

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್‌ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ.

 

ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ.

ಸಾಲ ಮಾಡಿ ಸಂಬಳ ಕೊಡುವ ದುಃಸ್ಥಿತಿಗೆ ನಮ್ಮ ಸರಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್

Spread the love ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ