Breaking News
Home / Uncategorized / ಹೃದಯಾಘಾತದಿಂದ ‘ದರ್ಶನ್ ಗ್ಯಾಂಗ್’ ಕೊಲೆ ಕೇಸ್ ಆರೋಪಿ ತಂದೆ ನಿಧನ

ಹೃದಯಾಘಾತದಿಂದ ‘ದರ್ಶನ್ ಗ್ಯಾಂಗ್’ ಕೊಲೆ ಕೇಸ್ ಆರೋಪಿ ತಂದೆ ನಿಧನ

Spread the love

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ.

BREAKING: ಹೃದಯಾಘಾತದಿಂದ 'ದರ್ಶನ್ ಗ್ಯಾಂಗ್' ಕೊಲೆ ಕೇಸ್ ಆರೋಪಿ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ: ಎತ್ತಿನಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಪ್ರತಿಭಟನೆ

Spread the love ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ