Breaking News

ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.

Spread the love

ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ.

ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ.

ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಪ್ರಾಯವೂ ಮುಖ್ಯ. ಆದ ಕಾರಣ ಅವರ ಜೊತೆಗೂ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ