Breaking News
Home / ಜಿಲ್ಲೆ / ಬೆಳಗಾವಿ / ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದಕರವೇ ಕಾರ್ಯಕರ್ತರು

ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದಕರವೇ ಕಾರ್ಯಕರ್ತರು

Spread the love

ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು.

ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ.
ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ