Breaking News

ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

Spread the love

ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಯಮಕನಮರಡಿ ಗ್ರಾಮದ ದಿ ಗುಡುಸಾಬ ಚಿಕ್ಕೋಡಿ ಇವರಿಗೆ ಮಂಜೂರಾದ ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ

ಮಂಜೂರಾದ ರೂ 3.00 ಲಕ್ಷ ಗಳ ಆದೇಶ ಪತ್ರವನ್ನು ಮೃತರ ವಾರಸುದಾರ ಮಸಾಬಿ ಗುಡುಸಾಬ ಚಿಕ್ಕೋಡಿ
ಮತ್ತು ಅಮಾನುಲ್ಲಾ ರಿಯಾಜ ಸೊಲ್ಲಾಪುರೆ ಇವರಿಗೆ ವೈದ್ಯಕೀಯ ವೆಚ್ಚ ರು 19581/-
ಆದೇಶ ಪತ್ರವನ್ನು ವಿತರಿಸಿದರು

ವಸಂತ ಹೆಗಡೆ ಮೀನುಗಾರಿಕೆ ಉಪ ನಿರ್ದೇಶಕರು ಬೆಳಗಾವಿ
ರಂಗನಾಥ್ ಶಿಂಧೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಚಿಕ್ಕೋಡಿ ಮತ್ತು ಅಬ್ದುಲ್ ಖಾಜಿ ಕಾರ್ಯದರ್ಶಿ ಬಿಸ್ಮಿಲ್ಲಾ ಮೀನುಗಾರರ ಸಹಕಾರ ಸಂಘ
ನಿಂಗಪ್ಪ ಕೊಚ್ಚರಗಿ ಸಧ್ಯಸರು ಕ ರಾ ಮೀ ಸಂಕಷ್ಠ್ ಪರಿಹಾರ ನಿಧಿ ಸಮಿತಿ ಉಪಸ್ಥಿತರಿದ್ದರು


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ