Breaking News

ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿ

Spread the love

ಮಕನಮರಡಿ: ಭಾನುವಾರ ತಡರಾತ್ರಿ ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ವಾರಿಮಾಸ್ತಿಹೊಳ್ಳಿ:  ಲಕ್ಷ್ಮೀದೇವಿ ಗುಡಿಯಲ್ಲಿ ಕಳವು

ಘಟನೆ ಸೋಮವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ.

 

ಈ ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ ಶಿವು ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ