Breaking News

…ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Spread the love

ಹುಕ್ಕೇರಿ: ಪಟ್ಟಣದ ಹೊರವಲಯ ಕ್ಯಾರಗುಡ್ ಬಳಿಯ ಔಜೀಕರ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಬುಧವಾರ ನೀಡಿದರು.

ಮಠದ ಪೀಠಾಧಿಪತಿ ಮಲ್ಲಪ್ಪ ಮಹಾರಾಜರು, ಮಠದ ಅಭಿನವ ಮಂಜುನಾಥ ಸ್ವಾಮೀಜಿ ಅವರು ಸಚಿವ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಬಳಿಕ ಮಾತನಾಡಿದ ಸಚಿವರು, ‘ಧಾರ್ಮಿಕ ಪರಂಪರೆ ಉಳಿಸಿ ಬೆಳೆಸುವಲ್ಲಿ ಈ ಆಶ್ರಮ ಅಮೂಲ್ಯ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಮತ್ತು ಧರ್ಮ ಪ್ರಸಾರದಲ್ಲಿ ಶ್ರೀಮಠವು ತೊಡಗಿಸಿಕೊಂಡಿರುವುದು ಅತ್ಯಂತ ಸಮಂಜಸ. ಮಠದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

Spread the love25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ