Breaking News

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

Spread the love

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

ಕಾರವಾರ, ಜೂನ್ 23: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

ಡಿಸಿ ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಅಂತಿಮ ಪರಿಹಾರವಲ್ಲ. ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದೆ” ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ