Breaking News

ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Spread the love

ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

“ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುತ್ತದೆ” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ