Breaking News

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

Spread the love

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು.

ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

Revanna Case; ಮಾನಗೇಡಿ ಕೆಲಸ ಮಾಡಿ ಅಂತ ನಾವು ಹೇಳಿದ್ವಾ?: ಸಚಿವ ತಿಮ್ಮಾಪುರ ಪ್ರಶ್ನೆ

ಎಚ್ ಡಿಕೆ ಕೇಂದ್ರ ಸಚಿವರಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ದೇವೆಗೌಡರ ಮೊಮ್ಮಕ್ಕಳಿಗೂ ಅಷ್ಟೆ, ನಮ್ಮ ಮಕ್ಕಳಿಗೂ ಅಷ್ಟೆ, ಬಿಎಸ್ ವೈ, ಸಿದ್ದರಾಮಯ್ಯ ಮಕ್ಕಳಿಗೂ ಒಂದೇ ಕಾನೂನು ಎಂದ ಹೇಳಿದ ಸಚಿವರು, ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡುತ್ತಿದ್ದಾರೆ. ಅದಕ್ಕೆ ದೇವೆಗೌಡರ ಪ್ಯಾಮಿಲಿಯನ್ನು ಮುಗಿಸಿಬಿಡುತ್ತಾರೆಂದು ಹೇಳುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ