ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ

Spread the love

ಮೈಸೂರು: ನಮಗೆ ಸದ್ಯದಮಟ್ಟಿಗೆ ದೇವರೇ ಗತಿ…..ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಶಾಸಕ ಹೆಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನಗೆ ದೇವರು ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ.

ನಮಗೆ ನ್ಯಾಯ ಸಿಗಲಿದೆ ಎಂದರು.

ಇನ್ನು ಮಗ ಪ್ರಜ್ವಲ್ ನನ್ನು ನೋಡಲು ಜೈಲಿಗೆ ಹೋಗುವುದಿಲ್ಲ. ಒಂದುವೇಳೆ ಹೋದರೆ ಏನೋ ಹೇಳಿಕೊಡಲು ಹೋಗಿದ್ದಾನೆ ಎನ್ನುತ್ತಾರೆ. ನಮ್ಮ ಕುಟುಂಬದ ವಿರುದ್ಧ ಹಾಕಿರುವ ಕೇಸ್ ಗಳು ತನಿಖಾ ಹಂತದಲ್ಲಿ ಹಾಗಾಗಿ ಈ ಬಗ್ಗೆ ಏನೂ ಮಾತನಾಡಲ್ಲ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ