Breaking News

ಹಿಂದು ಎಂದಿಗೂ ಹಿಂಸೆ ಬಯಸುವುದಿಲ್ಲ: ‘ರಾಗಾ’ ಹೇಳಿಕೆಗೆ ವ್ಯಾಪಕ ಖಂಡನೆ

Spread the love

ಧಾರವಾಡ, ಜುಲೈ 02: ಹೊಸ ಕೇಂದ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂಗಳ ಕುರಿತು ದೇವರ ಫೋಟೋ ಹಿಡಿದು ಮಾತನಾಡಿದರು. ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ಕೇಳಿ ಬಂದಿದೆ.

ಹಿಂದು ಎಂದಿಗೂ ಹಿಂಸೆ ಬಯಸುವುದಿಲ್ಲ: 'ರಾಗಾ' ಹೇಳಿಕೆಗೆ ವ್ಯಾಪಕ ಖಂಡನೆ

ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಹೇಳಿಕೆಯನ್ನು ನಾನು ವಿರೋಧಿಸುತ್ತೇನೆ.

ರಾಹುಲ್ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇಂಥ ಹೇಳಿಕೆ ಮೂಲಕ ಕೋಟ್ಯಾಂತರ ಹಿಂದೂಗಳಿಗೆ ಅವಮಾನ ಮಾಡಿದ್ದೀರಿ. ಸಂಸತ್ ನಲ್ಲಿ ರಾಹುಲ್ ಗಾಂಧಿ ಹಿಂದೂ ಬಗ್ಗೆ ಹೇಳಿಕೆ ವಿಚಾರ ಸರಿಯಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ