Breaking News

ಕೃಷ್ಣಾ ನದಿಯ ಹರಿವು ಹೆಚ್ಚಳ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ಅದರ ಉಪನದಿಗಳಾದ ದೂಧಗಂಗಾ, ವೇದಗಂಗಾ ನದಿಗಳಲ್ಲಿ ನೀರಿನ ಹರಿವು ಮಂಗಳವಾರ ಮತ್ತೇ 2 ಅಡಿಯಷ್ಟು ಹೆಚ್ಚಳವಾಗಿದೆ.ಮಹಾರಾಷ್ಟ್ರದಲ್ಲಿ ಮಳೆ: ಕೃಷ್ಣಾ ನದಿಯ ಹರಿವು ಹೆಚ್ಚಳ

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರಾಜಾಪೂರೆ ಬ್ಯಾರೇಜ್ ನಲ್ಲಿ 16,125 ಕ್ಯುಸೆಕ್ ಹೊರ ಹರಿವು ಇದ್ದು, ದೂಧಗಂಗಾ ನದಿಯಿಂದ 4,920 ಕ್ಯುಸೆಕ್ ಸೇರಿದಂತೆ ಕೃಷ್ಣಾ ಹಾಗೂ ದೂಧಗಂಗಾ ನದಿಗಳ ಸಂಗಮ ಸ್ಥಳ ಕಲ್ಲೋಳ ಬ್ಯಾರೇಜ್ ಬಳಿಯಲ್ಲಿ 2,1045 ಕ್ಯುಸೆಕ್ ನೀರು ಹರಿಯುತ್ತಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ