Breaking News

ವಿಶ್ವಕಪ್​ ಗೆದ್ದು ತಾಯ್ನಾಡಿಗೆ ಕಾಲಿಟ್ಟ ಟೀಮ್​ ಇಂಡಿಯಾ

Spread the love

ವದೆಹಲಿ: ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜನೆ ಮಾಡಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಪ್ರತಿಷ್ಠಿತ ವಿಶ್ವಕಪ್​ ಗೆದ್ದು 13 ವರ್ಷಗಳ ಕಪ್​ ದಾಹವನ್ನು ನೀಗಿಸಿರುವ ಟೀಮ್​ ಇಂಡಿಯಾ ಇಂದು ಬೆಳಗ್ಗೆ ತವರಿಗೆ ಮರಳಿದೆ.

ವಿಶ್ವಕಪ್​ ಗೆದ್ದು ತಾಯ್ನಾಡಿಗೆ ಕಾಲಿಟ್ಟ ಟೀಮ್​ ಇಂಡಿಯಾಗೆ ಅದ್ಧೂರಿ ಸ್ವಾಗತ: ಪ್ರಧಾನಿ ಮೋದಿ ಭೇಟಿಗೆ ಸಿದ್ಧತೆ

ತಾಯ್ನಾಡಿಗೆ ಮರಳಿದ ರೋಹಿತ್​ ಶರ್ಮ ಪಡೆಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಿಂದ ವಿಶೇಷ ಏರ್​ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಟೀಮ್​ ಇಂಡಿಯಾ ಇಂದು (ಜುಲೈ 04) ಬೆಳಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಈ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರಗಳು ಮೂಲಕ ಅದ್ಧೂರಿ ಸ್ವಾಗತ ಕೋರಿದರು. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.


Spread the love

About Laxminews 24x7

Check Also

ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ |

Spread the love ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Sahifa Theme License is not validated, Go to the theme options page to validate the license, You need a single license for each domain name.