Breaking News

ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

Spread the love

ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

 


Spread the love

About Laxminews 24x7

Check Also

ನೀನು ಬೆಂಗಳೂರು ಉಸ್ತುವಾರಿ ಮಂತ್ರಿ, ಇಲ್ಲಿನ ನಿನ್ನ ಸಿಂಗಾಪುರ ಮಳೆಗೆ ಕೊಚ್ಚಿಹೋಗುತ್ತಿದೆ: ಕೇಂದ್ರ ಸಚಿವ ಹೆಚ್ ಡಿಕೆ

Spread the loveಬೆಂಗಳೂರು: ನೀನು ಬೆಂಗಳೂರು ಉಸ್ತುವಾರಿ ಮಂತ್ರಿ. ಇಲ್ಲಿನ ನಿನ್ನ ಸಿಂಗಾಪುರ ಮಳೆ ಬಂದರೆ ಕೊಚ್ಚಿ ಹೋಗುತ್ತಿದೆ. ‌ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ